ಇಂದು ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪೆಟ್ರೋಲ್ ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಬೃಹತ್ ಸೈಕಲ್ ಜಾಥಾ ಪ್ರತಿಭಟನೆ ನೆಡಸಲಾಯಿತು. ಈ ಸಂದರ್ಭದಲ್ಲಿ ಯಮುನಾ ರಂಗೇಗೌಡ, ಸೌಗಂಧಿಕಾ ರಘುನಾಥ್ , ಎಚ್ ಸಿ ಯೋಗೇಶ್, ಮೂರ್ತಿ ,ಪ್ರಭಾಕರ್, ವಿನೋದ, ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

CCTV SALS & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153