ಶಿವಮೊಗ್ಗ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ ಇಂದು ಜಿಲ್ಲಾ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ , ಜಿಲ್ಲಾ ಬಿಜೆಪಿ ಅಧಿಕೃತ ಸಾಮಾಜಿಕ ಜಾಲತಾಣದ ಕ್ಯು. ಆರ್ ಕೋಡ್ ಪೋಸ್ಟರ್ ಅನಾವರಣಗೊಳಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿಡಿ ಮೇಘರಾಜ್,ಹಿರಿಯರಾದ ಭಾನು ಪ್ರಕಾಶ್ , ಶಾಸಕರಾದ ಹೆಚ್ ಹಾಲಪ್ಪ, ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ , ಶಾಂತಾರಾಮ್ ಸಿದ್ದಿಕಿ, ರುದ್ರೇಗೌಡ, ಡಿ. ಎಸ್ ಅರುಣ್, ಮೋನಪ್ಪ ಬಂಡಾರಿ ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…