ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು, ಜಂಬರಘಟ್ಟ ಹಾಗೂ ಕೆರೆಬೀರನಹಳ್ಳಿ ಗ್ರಾಮಗಳಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರದ ಕೆ.ಬಿ. ಅಶೋಕ ನಾಯ್ಕ ರವರು 1.64 ಕೋಟಿ ಲಕ್ಷದ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

ರಾಜ್ಯ ಬಿ.ಜೆ.ಪಿ ಸರ್ಕಾರದ ಅಧಿಕಾರ‌ ನೂತನವಾಗಿ ಆಯ್ಕೆಯಾಗಿರುವ ಹೊಳೆಹೊನ್ನೂರು ಪಟ್ಟಣ ಪಂಚಾಯತಿಗೆ ಸಾಕಷ್ಟು ಅನುಧಾನ‌ ಹರಿದು ಬಂದಿದ್ದು. ಇದರಿಂದ ಗ್ರಾಮಗಳ ಅಭಿವೃದ್ಧಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಮುಖಂಡರು, ಹಾಗೂ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…