ಶಿವಮೊಗ್ಗ ನಗರದ ಸರ್ಕಾರಿ ನೌಕರರ ಸಂಘದ ವತಿಯಿಂದ ನೌಕರರ ಸಮುದಾಯ ಭವನದ ಶಂಕುಸ್ಥಾಪನೆ ಬಿ ವೈ ರಾಘವೇಂದ್ರ ಅವರ ಅಮೃತ ಹಸ್ತದಿಂದ ನೆರವೇರಿತು . ಶೇಷಾದ್ರಿಪುರಂ ಅಲ್ಲಿರುವ ಸಂಘದ ಜಾಗದಲ್ಲಿ ಸರಳ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿ ,ಆಯನೂರು ಮಂಜುನಾಥ್, ರುದ್ರೇಗೌಡ , ಜ್ಯೋತಿಪ್ರಕಾಶ್ ಮತ್ತು ಪವಿತ್ರಾ ರಾಮಯ್ಯ ಉಪಸ್ಥಿತರಿದ್ದರು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

CCTV SALS & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153