ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು ಯುವ ಕಾಂಗ್ರೆಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಕಲಿಗರ ಸಂಘದ ನಿರ್ದೇಶಕ ಚೇತನ್ ಗೌಡ ರವರ ಸಹೋದರ ರೇವಂತ್ ರವರ ಕಮಲ ಸೈಬರ್ ಸೆಂಟರ್ ಗೆ ಭೇಟಿ ನೀಡಿದರು.

ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಂಡು ಅವರ ಕುಟುಂಬಕ್ಕೆ ದೀಪಾವಳಿ ಹಬ್ಬದ ಶುಭಾಶಯಗಳು ಕೋರಿದರು.

ವರದಿ ಪ್ರಜಾಶಕ್ತಿ…