ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿ ಬಂಜಾರ ಸಮುದಾಯ ಭವನದ ಕಟ್ಟಡದ ಶಂಕುಸ್ಥಾಪನೆ ನೆರವೇರಿತು. ಕಾರ್ಯಕ್ರಮವನ್ನು ಬಿವೈರಾಘವೇಂದ್ರ ಅವರು ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಬಂಜಾರ ಸಮುದಾಯದ ಮುಖಂಡರಾದ ಹಾಗೂ ಶಿವಮೊಗ್ಗ ಜಿಲ್ಲಾ ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ರವರು ಮಾತನಾಡಿ. ಬಂಜಾರ ಸಮುದಾಯ ಭವನದ ಅವಶ್ಯಕತೆ ಇತ್ತು. ಈ ಬೇಡಿಕೆ ನೆರವೇರಿರುವುದು ತುಂಬ ಸಂತಸ ತಂದಿದೆ ಎಂದು ತಿಳಿಸಿದರು.
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ