‘ಜಿಲ್ಲಾ ಉಪ್ಪಾರ ಸಂಘ, ಶಿವಮೊಗ್ಗ ವತಿಯಿಂದ ಶ್ರೀ ಭಗೀರಥ ಉಪ್ಪಾರ ಭವನ ಕಟ್ಟಡದ ಶಂಕುಸ್ಥಾಪನೆಯನ್ನು ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಿದರು.

ಈ ಸಂದರ್ಭದಲ್ಲಿ ಭಗೀರಥ ಪೀಠದ ಶ್ರೀ ಡಾ ಪುರುಷೋತ್ತಮನಂದ ಸ್ವಾಮೀಜಿ ಮಾಜಿ ಸಚಿವರು ಶಾಸಕರಾದ ಕೆ .ಎಸ್. ಈಶ್ವರಪ್ಪ, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷರಾದ ಎಸ್‌. ಟಿ. ಹಾಲಪ್ಪ, ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಕೆ. ಗಿರೀಶ್ ಉಪ್ಪಾರ, ಸಿ.ಎಸ್. ಷಡಾಕ್ಷರಿ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್‌. ರುದ್ರೇಗೌಡ್ರು,ಅರುಣ್ ಡಿ. ಎಸ್, ಎಸ್ ದತ್ತಾತ್ರಿ ಹಾಗೂ ಸಮಾಜ ಬಾಂಧವರು ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…