ಜಯ ಕರ್ನಾಟಕ ಸಂಘಟನೆ…

ಶಿವಮೊಗ್ಗ ನಗರದ ದ್ರೌಪದಮ್ಮ ವೃತ್ತದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 67 ನ್ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಜಯ ಕರ್ನಾಟಕ ಸಂಘಟನೆ ವತಿಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸುರೇಶ್ ಶೆಟ್ಟಿ ಕಾರ್ಯಾಧ್ಯಕ್ಷ ಪರಶುರಾಮ್ ಜಿಲ್ಲಾ ಮಹಿಳಾ ಅಧ್ಯಕ್ಷರಾದ ನಾಜೀಮ ಕಾರ್ಯದರ್ಶಿ ಪ್ರೇಮ್ ಶೆಟ್ಟಿ ಉಪಾದ್ಯಕ್ಷ ಮೋಹನ್ ನಗರ ಕಾರ್ಯಾಧ್ಯಕ್ಷ ರಮೇಶ್ ನೂತನ ಪೋಷಕರು ಮತ್ತು ಮಕ್ಕಳು ಭಾಗವಹಿಸಿದ್ದರು. ಇದೆ ಸಂದರ್ಭದಲ್ಲಿ ಶಾಲೆಯ ಪ್ರಶಸ್ತಿ ವಿಜೇತ ಅದ್ಯಾಪಕ ರಾದ ಭಾಗೀರತಿ ಹಾಗೂ ರುಕ್ಮಿಣಿ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವರದಿ ಮಂಜುನಾಥ್ ಶೆಟ್ಟಿ…