ಶಿವಮೊಗ್ಗ ಜಿಲ್ಲಾ ಬಣಜಾರ್ ಭವನದ ಮುಂದುವರೆದ ಕಾಮಗಾರಿಯನ್ನು ನಿಕಟ ಪೂರ್ವ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪ, ಲೋಕಸಭಾ ಸಂಸದ ಶ್ರೀ ಬಿ.ವೈ ರಾಘವೇಂದ್ರ , ಶಿವಮೊಗ್ಗ ಗ್ರಾಮಾಂತ ಶಾಸಕರು ಜಿಲ್ಲಾ ಬಣಜಾರ್ ಸಂಘದ ಅಧ್ಯಕ್ಷರಾದ ಕೆ.ಬಿ.ಅಶೋಕ ನಾಯ್ಕ ರವರೊಂದಿಗೆ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷರಾದ ಸಿ.ಎಸ್ ಷಡಾಕ್ಷರಿ, ಜಿಲ್ಲಾ ಬಣಜಾರ್ ಸಂಘದ ನಿರ್ದೇಶಕರುಗಳು, ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…