ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್,ಶಿವಮೊಗ್ಗ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳಿಗೆ ಆಗುತ್ತಿರುವ ವಿದ್ಯಾರ್ಥಿವೇತನದ ಸಮಸ್ಯೆಗಳ ಕುರಿತು ಮತ್ತು ಪದವಿ ವಿದ್ಯಾರ್ಥಿಗಳ UUCMS ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶ ಪ್ರಕಟಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.ಈ‌ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಮನು,ರವಿ,ಶರಣಪ್ಪ,ಅರ್ಜುನ್,ಸಿಂಚನಾ,ನಿಧಿ,ಮಧುರ,ಫಿರ್ಧೋಸ್ ಮತ್ತಿತರರು ಇದ್ದರು.

ವರದಿ ಪ್ರಜಾಶಕ್ತಿ…