ಶಿಕಾರಿಪುರ ನ್ಯೂಸ್…

ಕರ್ನಾಟಕ ರಾಜ್ಯ ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ಅವರ ಜನ್ಮ ದಿನದ ಅಂಗವಾಗಿ ಸಂಸದರಾದ ಬಿ ವೈ ರಾಘವೇಂದ್ರ ಅವರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣನ್ನು ವಿತರಿಸಿದರು. ಬಿ ವೈ ವಿಜಯೇಂದ್ರರವರು ರಾಜ್ಯ ಉಪಾಧ್ಯಕ್ಷರರಾದ ನಂತರ ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ಕೆಲಸ ಉತ್ತಮವಾಗಿ ಮಾಡುತ್ತಿದ್ದರೆ ಎಂದರು.

ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಅಧ್ಯಕ್ಷರು ಸದಸ್ಯರು ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…