ಕೊಲ್ಲೂರು ನ್ಯೂಸ್…

ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ್ ಶೆಟ್ಟಿ ರವರಿಗೆ ಸಂಸದ ಬಿ ವೈ ರಾಘವೇಂದ್ರ ಅವರು ಹುಟ್ಟು ಹಬ್ಬಕ್ಕೆ ಶುಭ ಕೋರಿ ಸನ್ಮಾನಿಸಿದರು.

ಸಿಮ್ಸ್ ಮತ್ತು ಮೆಗ್ಗಾನ್ ಆಸ್ಪತ್ರೆ ವತಿಯಿಂದ ಶಿವಮೊಗ್ಗ ಜಿಲ್ಲೆಯಿಂದ ಬರುವ ಎಲ್ಲಾ ರೋಗಿಗಳಿಗೂ ಒಳ್ಳೆಯ ರೀತಿ ಸೇವೆಯನ್ನು ಕೊಡುತ್ತಿದ್ದೀರಾ ಎಂದು ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ನಿಮ್ಮಿಂದ ಜನಪರ ಸೇವೆಗಳಲ್ಲಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೈಂದೂರ್ ಶಾಸಕರಾದ ಸುಕುಮಾರ್ ಶೆಟ್ಟಿ , ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ರವರು ದಿವಾಕರ್ ಶೆಟ್ಟಿ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.

ವರದಿ ಪ್ರಜಾಶಕ್ತಿ…