ಶಿವಮೊಗ್ಗ ಜಿಲ್ಲಾ NSUI ಸಂಘಟನೆ ವತಿಯಿಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ಅವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕರ್ತರು ಮತ್ತು ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನವನ್ನು ಮಾಡಿದರು.

ಆರ್ಥಿಕವಾಗಿ ಹಿಂದುಳಿದ ನಿರಾಶ್ರಿತರಿಗೆ ಹೊದಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗದ ಖಾಸಗಿ ಬಸ್ ಸ್ಟ್ಯಾಂಡಲ್ಲಿರುವ ನಿರಾಶ್ರಿತರಿಗೆ ಮತ್ತು ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ನಿರಾಶ್ರಿತರಿಗೆ ಹೊದಿಕೆ ನೀಡಿದರು.

ವರದಿ ಪ್ರಜಾಶಕ್ತಿ…