ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಬಹು ನಿರೀಕ್ಷಿತ ದೇಶದ ಎರಡನೇ ಉದ್ದವಾದ ಸುಮಾರು 423 ಕೋಟಿ ರೂ ವೆಚ್ಚದ ಕಳಸವಳ್ಳಿ -ಸಿಗಂದೂರು ಸೇತುವೆ ಕಾಮಗಾರಿಯನ್ನು ಇಂದು ಸಂಸದರಾದ ಬಿ. ವೈ ರಾಘವೇಂದ್ರ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಿಮ್ಸ್ ನಿರ್ದೇಶಕರಾದ ದಿವಾಕರ್ ಶೆಟ್ಟಿ, MSIL ನಿರ್ದೇಶಕರಾದ ವೆಂಕಟೇಶ್ ನಾಯ್ಡು ಅಂಗ ರಕ್ಷಕರಾದ ಮೋಹನ್, ಶಿವಕುಮಾರ್ ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…