ಶಿಕಾರಿಪುರ ನ್ಯೂಸ್…

ಶಿಕಾರಿಪುರದ ಕೊಳಗಿ ಗ್ರಾಮದ ಬಿಜೆಪಿ ಯುವ ಮೋರ್ಚಾ ವತಿಯಿಂದ ನೆಡೆದ ಬೈಕ್ ರ‌್ಯಾಲಿಯಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ
ಬಿ ವೈ ವಿಜಯೇಂದ್ರ ಬೈಕ್ ನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ರ‌್ಯಾಲಿಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಅರಣ್ಯ ನಿಗಮದ ರಾಜ್ಯ ಉಪಾಧ್ಯಕ್ಷರಾದ ಕೊಳಗಿ ರೇವಣಪ್ಪ ನವರು, APMC ನಿರ್ದೇಶಕರಾದ ಸುಧೀರ್ ಮಾರವಳ್ಳಿ , ಸಾಮಾಜಿಕ ಜಾಲತಾಣದ ಗಣೇಶ್ ನಾಗಿಹಳ್ಳಿ , ಪ್ರವೀಣ್ ಕೊಳಗಿ, ಉಜ್ಜಪ್ಪ, ಮಲ್ಲಿಕಾರ್ಜುನ ಹಾಗೂ ಉತ್ಸಾಹಿ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…