ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳೆಹೊನ್ನೂರಿನ ಸಮುದಾಯ ಆರೋಗ್ಯ ಕೇಂದ್ರ,ಹೊಳಲುರು ಸಮುದಾಯ ಆರೋಗ್ಯ ಕೇಂದ್ರ,ಆಯನೂರು ಸಮುದಾಯದ ಆರೋಗ್ಯ ಕೇಂದ್ರಗಳಿಗೆ ಬೇಟಿ ನೀಡಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕೋವಿಡ್ ಕೇರ್ ಸೆಂಟರ್ ನ್ನು ಉದ್ಘಾಟಿಸಿ, ಕೋವಿಡ್ ಕೇರ್ ಸೆಂಟರ್ ಗೆ ಅವಶ್ಯಕ ವೈದ್ಯಕೀಯ ಉಪಕರಣಗಳನ್ನು ನೀಡಲಾಯಿತು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ