ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನವಿಲುಗುಡ್ಡೆ ಗ್ರಾಮದಲ್ಲಿ ಶ್ರೀಶೈಲ ಜಗದ್ಗುರು ಶ್ರೀಮದ್ ಗಿರಿರಾಜ ಸೂರ್ಯ ಸಿಂಹಾಸನಾಧಿಶ್ವರ ಶ್ರೀ ಶ್ರೀ ಶ್ರೀ 1008 ಶ್ರೀ ಶೈಲ ಜಗದ್ಗುರು ಡಾ|| ಚನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಮಹಾ ಸ್ವಾಮೀಜಿಗಳವರ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ನಿಮಿತ್ತ ಧಾರ್ಮಿಕ, ಸಾಮಾಜಿಕ ಹಾಗೂ ಜನ ಜಾಗೃತಿ ಪಾದಯಾತ್ರಾ
ಕಾರ್ಯಕ್ರಮದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭಾಗವಹಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು.

ಈ ಸಂದರ್ಭದಲ್ಲಿ ವಿವಿಧ ಮಠದ ಶ್ರೀಗಳು, ಶಾಸಕರು, ಮುಖಂಡರು ಭಕ್ತರು ಉಪಸ್ಥಿತರಿದ್ದರು

ವರದಿ ಪ್ರಜಾಶಕ್ತಿ…