ಇಂದು ಶಿವಮೊಗ್ಗ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಶಾಸಕರಾದ ಕೆ ಬಿ ಪ್ರಸನ್ನಕುಮಾರ್ ಅವರು ಶಿಕ್ಷಣ ಇಲಾಖೆಯಿಂದ ಎಸೆಸೆಲ್ಸಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಎಲ್ಲಾ ವಿದ್ಯಾರ್ಥಿಗಳಿಗೂ ನೀಡಿದ್ದು ಇದರಲ್ಲಿ ಪಿಇಎಸ್ ಕಾಲೇಜಿನ ಜಾಹೀರಾತನ್ನು ಈ ಪ್ರಶ್ನೆ ಪತ್ರಿಕ ಹಿಂಭಾಗದಲ್ಲಿ ನೀಡಿದ್ದು ಇದು ಅಕ್ಷಮ್ಯ ಅಪರಾಧವಾಗಿದೆ ಎಂದು ಖಂಡಿಸಿದರು. ಈ ಕೂಡಲೇ ಇದರ ಬಗ್ಗೆ ಶಿಕ್ಷಣ ಸಚಿವರು ಅಕ್ಷಮ್ಯ ಅಪರಾಧ ಬಗ್ಗೆ ಹೇಳಿಕೆ ನೀಡಬೇಕೆಂದು ಆಗ್ರಹಿಸಿದ್ದಾರೆ ಹಾಗೂ ಈ ವಿಚಾರದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ