ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ, ಶಿಕಾರಿಪುರ ವತಿಯಿಂದ
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಮಾವೇಶವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ/ ಸಹಾಯಕಿಯರಿಗೆ ಸನ್ಮಾನಿಸಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ ಅವರು, ನಿಗಮದ ರಾಜ್ಯ ಉಪಾಧ್ಯಕ್ಷರಾದ ಕೊಳಗಿ ರೇವಣಪ್ಪ, ಹನುಮಂತಪ್ಪ
ಪುರಸಭೆ ಅಧ್ಯಕ್ಷರಾದ ರೇಖಾಬಾಯಿ ಮಂಜುನಾಥ ಸಿಂಗ್. ಸಿಂಬೆಗುಂದಿ ಸಿದ್ದಲಿಂಗಪ್ಪ, ವೀರೇಂದ್ರ ಪಾಟೀಲ್ ಅಂಗನವಾಡಿ ಸಂಘದ ತಾಲೂಕು ಅಧ್ಯಕ್ಷರಾದ ರೇಣುಕಾ, ತಹಶೀಲ್ದಾರ್ ಕವಿರಾಜ್, ಕಾರ್ಯನಿರ್ವಾಹಣಾ ಅಧಿಕಾರಿ ನಂದಕುಮಾರ್, ಮತ್ತಿತರ ಮುಖಂಡರು ಹಾಗೂ ತಾಲೂಕಿನ
ಅಂಗನವಾಡಿ ಕಾರ್ಯಕರ್ತೆಯರು,ಸಹಾಯಕಿಯರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…