ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳೆಹೊನ್ನೂರು ಮತ್ತು ಆನವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಭಗವತಿ ಕೆರೆ, ಶ್ರೀನಿವಾಸಪುರ, ಹನುಮಂತಪುರ, ಅಶೋಕ ನಗರ, ಯಡೇಹಳ್ಳಿ, ಚಂದನಕೆರೆ, ಅರದೊಟ್ಲು, ದಾಸರಕಲ್ಲಹಳ್ಳಿ, ಅಗಸನಹಳ್ಳಿ, ಹೊಳೆಹೊನ್ನೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 3.ಕೋಟಿ 80 ಲಕ್ಷದ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿ, ಕಾರ್ಯಕರ್ತರುಗಳನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…