ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭೇಟಿ ನೀಡಿ, ಕಾಮಗಾರಿಯನ್ನು ವೀಕ್ಷಿಸಿ, ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ಕೊರತೆಯಾಗದಂತೆ ಕೆಲಸವನ್ನು ನಿರ್ವಹಿಸಿ ಎಂದು ಸೂಚಿಸಿದರು’.

ಈ ಸಂದರ್ಭದಲ್ಲಿ MSIL ನಿರ್ದೇಶಕರಾದ ವೆಂಕಟೇಶ್ ನಾಯ್ಡು, ಜಂಗಲ್ ಲಾಡ್ಜ್ಸ್ ನಿರ್ದೇಶಕರಾದ ರಾಜೇಶ್ ಕಾಮತ್, ಸಿಮ್ಸ್ ನಿರ್ದೇಶಕರಾದ ದಿವಾಕರ್ ಶೆಟ್ಟಿ ,ಎಇಇ ಕಿರಣ್, ಗುತ್ತಿಗೆದಾರ ಶರೀಫ್, ಹೆಚ್ ವಿ ಮುತ್ತು, ನಾಗರಾಜ್, ರೈಟ್ಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…