ಶ್ರೀ ಕ್ಷೇತ್ರ ಧರ್ಮಸ್ಥಳ…

ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು 26.6 ಕೋಟಿ ವೆಚ್ಚದ ಯೋಜನೆಗೆ ಪೂಜ್ಯ ಖಾವಂದರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾನ್ಯ ನಗರಾಭಿವೃದ್ಧಿ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ ಬಿ.ಎ.ಭೈರತಿ ಬಸವರಾಜ ಜೊತೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಹರೀಶ್ ಪುಂಜಾ ಮತ್ತು DS ಮಾಕ್ಸ್ ನ ನಿರ್ದೇಶಕರಾದ ಶ್ರೀ ಎಸ್.ಪಿ ದಯಾನಂದ ಹಾಗೂ ಇಲಾಖಾ ಅಧಿಕಾರಿಗಳು, ಸ್ಥಳೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…