ಶಿವಮೊಗ್ಗ ಆರ್ಯವೈಶ್ಯ ವಾಸವಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನ ಸಭಾಂಗಣ ಶಿಲನ್ಯಾಸವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿಗಳಾದ ಶ್ರೀ ಶಂಕರಮೂರ್ತಿ , ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ. ಎಸ್, ಟ್ರಸ್ಟ್ ಅಧ್ಯಕ್ಷರಾದ ಅಶ್ವತ್ತ ನಾರಾಯಣ ಶ್ರೇಷ್ಠಿ, ಬೆಲಗೂರು ಮಂಜುನಾಥ್, ಸುಡಾ ಅಧ್ಯಕ್ಷರಾದ ನಾಗರಾಜ್, ಮಾಜಿ ಸುಡಾ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್, ಮುರಳಿ, ದತ್ತಕುಮಾರ್, ನಿರ್ಮಿತಿ ನಾಗರಾಜ್, ಡಿ ಎಲ್ ನಟರಾಜ್, ಶೇಷಾಚಲಮ್, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…