ಕಾಂಗ್ರೆಸ್ ಪಕ್ಷದ ವತಿಯಿಂದ ಆಯನೂರಿನಿಂದ ಶಿವಮೊಗ್ಗದವರೆಗೆ ಮಲೆನಾಡ ಜನಕ್ರೋಶ ಪಾದಯಾತ್ರೆ ನಡೆಯಿತು.ನಂತರ ಮಲೆನಾಡ ಜನಾಕ್ರೋಶ ಸಮಾವೇಶವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಡಾಕ್ಟರ್ ಎಸ್ ಕೃಷ್ಣ ರವರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ,ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ , ಮಧು ಬಂಗಾರಪ್ಪ , ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಜೊತೆ ವೇದಿಕೆಯನ್ನು ಹಂಚಿಕೊಂಡರು.

ವರದಿ ಪ್ರಜಾಶಕ್ತಿ…