ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಭದ್ರನಾಲ ನೀರು ಬಳಕೆದಾರರ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಟಿಕೆರೆ ಗ್ರಾಮದಲ್ಲಿ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಶ್ರೀಮತಿ ಪವಿತ್ರ ರಾಮಯ್ಯ ಅಧ್ಯಕ್ಷರು ಭದ್ರ-ಕಾಡ, ಜಗದೀಶ್ ಅಧ್ಯಕ್ಷರು‌ ನೀರು ಬಳಕೆದಾರರ ಸಂಘ, ಗೀತಾ ಜಯಶೇಖರ್ ತಾ.ಪಂ ನಿಕಟ ಪೂರ್ವ ಅಧ್ಯಕ್ಷರು, ಹಾಗೂ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರುಗಳು, ಪಕ್ಷದ ಮುಖಂಡರು, ಪ್ರಮುಖರು ಕಾರ್ಯಕರ್ತರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…