ಆಮ್ ಆದ್ಮಿ ಪಕ್ಷದ ವತಿಯಿಂದ ಗೋಪಿ ವೃತ್ತದಲ್ಲಿ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು. ದೆಹಲಿಯಲ್ಲಿ ಪಾಲಿಕೆ ಚುನಾವಣೆ ನಡೆದು ಫಲಿತಾಂಶ 104 ಕ್ಷೇತ್ರ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಗೆದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ವಿಧಾನಸಭಾ ಅಭ್ಯರ್ಥಿಗಳು , ಮುಖಂಡರುಗಳು , ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಏಳುಮಲೈ ಕೇಬಲ್ ಬಾಬು , ಕಿರಣ್ ಕುಮಾರ್ , ಮನೋಹರ್ ಗೌಡ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…