ಶಿಕಾರಿಪುರ ವಕೀಲರ ಸಂಘದ 50ನೇ ವರ್ಷದ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ಸಂಸದರಾದ ಬಿ ವೈ ರಾಘವೇಂದ್ರ ಮತ್ತು ರೇಷ್ಮೆ ಮತ್ತು ಯುವ ಸಬಲೀಕರಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ನಾರಾಯಣ ಗೌಡ ಅವರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಎಂ.ಎ.ಡಿ.ಬಿ. ಅಧ್ಯಕ್ಷರಾದ ಕೆ.ಎಸ್. ಗುರುಮೂರ್ತಿ ಅವರು,ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಕೆ. ರೇವಣಪ್ಪ, ಪುರಸಭಾ ಅಧ್ಯಕ್ಷರಾದ ರೇಖಾಬಾಯಿ ಮಂಜುನಾಥ ಸಿಂಗ್‌, ಶಿಕಾರಿಪುರ ವಕೀಲರ ಸಂಘದ ಅಧ್ಯಕ್ಷರಾದ ಕರೆಸ್ವಾಮಿಗೌಡ,ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚೆನ್ನವೀರಪ್ಪ, ಮಾಜಿ ಶಾಸಕರಾದ ಮಹಾಲಿಂಗಪ್ಪ, ಹಿರಿಯ ನ್ಯಾಯವಾದಿಗಳಾದ ಸುಬ್ಬಣ್ಣ, ಚಂದ್ರಪ್ಪ, ವೇದಮೂರ್ತಿ, ಶಿವನಗೌಡ ರುದ್ರಪ್ಪಯ್ಯ ನ್ಯಾಯವಾದಿಗಳು ಮತ್ತಿತರರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…