ಕಲ್ಬುರ್ಗಿಯಲ್ಲಿ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರು, ಬಿಜೆಪಿ ಮುಖಂಡರಾದ ಡಾ. ಧನಂಜಯ್ ಸರ್ಜಿ ರವರಿಗೆ ಹಾಗೂ ಶ್ರೀ ರುದ್ರಪ್ಪ ಸರ್ಜಿ ರವರಿಗೆ ಅಭಿನಂದಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಗಣ್ಯರು ಕರ್ನಾಟಕದಲ್ಲಿ ಸಾಕಷ್ಟು ಕೈಗಾರಿಕಾ ಕೇಂದ್ರಗಳು ಒಳ್ಳೆಯ ರೀತಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಒಳ್ಳೆಯ ಯೋಜನೆಗಳು ಪ್ರಾರಂಭವಾಗುತ್ತದೆ ಸಾಕಷ್ಟು ಜನರಿಗೆ ಉದ್ಯೋಗ ಸಿಗುತ್ತದೆ ಎಂದರು.

ವರದಿ ಪ್ರಜಾಶಕ್ತಿ…