ಬೆಂಗಳೂರಿನ ಸಿ.ವಿ.ರಾಮನ್ ನಗರ ಕ್ಷೇತ್ರದ ಗಜೇoದ್ರ ನಗರದಲ್ಲಿ ಮೂಲನಿವಾಸಿ ಅಂಬೇಡ್ಕರ್ ಸಂಘ ರಿ.(MAS)ಉದ್ಘಾಟನೆ ಕಾರ್ಯಕ್ರಮ ಮತ್ತು ಡಾll ಬಿ.ಅರ್.ಅಂಬೇಡ್ಕರ್ ರವರ ಪುಸ್ಠಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಹ್ವಾನದ ಮೇರೆಗೆ ಭಾಗವಹಿಸಿ ಡಾllಬಿ.ಅರ್.ಅಂಬೇಡ್ಕರ್ ರವರ ಪ್ರತಿಮೆಯನ್ನು ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕರು,ರಾಜ್ಯ ಕುಸ್ತಿ ಅಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕರಾದ ಶ್ರೀ ಪ್ರಕಾಶ್ ಗೌಡ,ಬೆಂ.ನಗರ ಜಿಲ್ಲಾಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್,ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪಲತಾ ಮತ್ತು ಬೆಂ.ನಗರ ಜಿಲ್ಲಾ ಹಾಗೂ ಕ್ಷೇತ್ರದ ಪದಾಧಿಕಾರಿಗಳು ಭಾಗಿಯಾಗಿದ್ದರು.

ವರದಿ ಪ್ರಜಾಶಕ್ತಿ…