ಶಿವಮೊಗ್ಗ ಜಿಲ್ಲಾ ಎನ್ಎಸ್ ಯು ಐ ವತಿಯಿಂದ ಬೃಹತ್ ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ,ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಕೈಬಿಡಲು ಒತ್ತಾಯಿಸಿ ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ಸಂಧರ್ಭದಲ್ಲಿ ವಿಧ್ಯಾರ್ಥಿಗಳಿಗೆ NEP ಇಂದ ಆಗುವ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ನಾಯಕ ಎಸ್.ಪಿ.ದಿನೇಶ್ ಅವರು ತಿಳಿಸಿದರು,NSUI ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯಲ್ಲಿ ರವಿಕುಮಾರ್, ಚರಣ್,ಹರ್ಷಿತ್,ರವಿ.ನಾಗೇಂದ್ರ, ಆಲ್ವಿನ್,ಚಂದ್ರೋಜಿ ರಾವ್,ಪ್ರಮೋದ್, ವಿಕ್ರಮ್, ವಿಶಾಲ್,ಚರಣ್,ಸಾಗರ್,ಶಶಿ,ಸುಹಾಸ್,ಉಲ್ಲಾಸ್,ಕುಮಾರ್, ಶಿವುಮಲವಗೊಪ್ಪ,ಗೀರಿಶ್ ರೈ,ಗೌತಮ್, ಧನರಾಜ್,ತೌಫಿಕ್,ಪ್ರಸನ್ನ, ಅಭಿ,ಪ್ರಧೀಪ್,ನರೇಂದ್ರ, ಧನುಷ್, ದೇವರಾಜ್ ಅವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…