ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಜರುಗುತ್ತಿರುವ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮವನ್ನು ಪೂಜ್ಯ ಮೇಯರ್ ಉಪ ಮೇಯರ್ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು ಹಾಗೂ ಮಾನ್ಯ ಸದಸ್ಯರುಗಳು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ,ಮಹಾಪೌರರಾದ ಶಿವಕುಮಾರ್ , ಉಪ ಮಹಾಪೌರರಾದ ಲಕ್ಷ್ಮಿ ನಾಯ್ಕ , ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ , ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ , ಅನುಪಮ , ಲೋಕೇಶ್ವರಪ್ಪ , ರತ್ನಾಕರ , ರೇಣು , ಗೀತಾ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…