ಸಾಗರ ನ್ಯೂಸ್…

ಸಾಗರದ ಸುರನಗದ್ದೆ ಮಾರ್ಗದಲ್ಲಿ ದ್ವಿಚಕ್ರ ವಾಹನದ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದೆ.

ಅಪಘಾತವಾದ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಕಾರ್ಯನಿಮಿತ ಬರುತ್ತಿದ್ದ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರುರವರು ಚಾಲಕನ ತುರ್ತು ಚಿಕಿತ್ಸೆಗೆ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕಳುಸಿಕೊಟ್ಟರು. ಮಾಜಿ ಶಾಸಕರ ಈ ಮಾನವೀಯ ಕಾರ್ಯಕ್ಕೆ ಕ್ಷೇತ್ರದ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವರದಿ ಪ್ರಜಾಶಕ್ತಿ…