ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಿಂದ ಪಿಳಂಗಿರಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಹೋರಟ “ಶ್ರೀ ರಂಗಾ ಪಾದಯಾತ್ರೆ” ಯಲ್ಲಿ ಸಹಸ್ರಾರು ಭಕ್ತಾದಿಗಳೋಡನೆ ಶಿವಮೊಗ್ಗ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ಅವರು ಪಾಲ್ಗೊಂಡು ಸೇವೆ ಸಲ್ಲಿಸಿದರು.

ಇದೆ ಸಂದರ್ಭದಲ್ಲಿ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ದೀಪಕ್ ಸಿಂಗ್, ಸೂಡಾ ಮಾಜಿ ಅಧ್ಯಕ್ಷರಾದ ಏನ್ ರಮೇಶ್ ರವರು, ಯುವ ಕಾಂಗ್ರೆಸ್ ಮುಖಂಡರಾದ ಮಧುಸೂದನ್, ನಗರ ಪಾಲಿಕೆ ಮಾಜಿ ಸದಸ್ಯರಾದ ಲಕ್ಷ್ಮಣ್, ರಘು ಬ್ಲಾಕ್ ಕಾಂಗ್ರೆಸ್ ಪ್ರಮುಖರಾದ ದಯಾನಂದ್, ಗೋಪಿ, ಮಂಜುನಾಥ್, ವೆಂಕಟೇಶ್, ಷಣ್ಮುಖ ಸುನಿಲ್ ಹಾಗೂ ಮತ್ತಿತರರು ಕೆ ಬಿ ಪ್ರಸನ್ನ ಕುಮಾರ್ ಅವರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸಿದರು.

ವರದಿ ಪ್ರಜಾಶಕ್ತಿ…