ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಕೊವಿಡ್_19 ನಿಂದ ಮೃತರಾದ ಕುಟುಂಬಕ್ಕೆ ಕಾಂಗ್ರೆಸ್ ನೆರವು ನೀಡಿ ಸಂತೈಸುವ ಕಾರ್ಯಕ್ರಮ ಕಾಂಗ್ರೆಸ್ ಸಹಾಯ ಹಸ್ತ ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ದೃವನಾರಾಯಣ್ ರವರು ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸ್ವಲ್ಪ ಮಟ್ಟಿನ ಹಣ ಮತ್ತು ಆಹಾರ/ದಿನಸಿ ಸಾಮಗ್ರಿಗಳ ಕಿಟ್ ನೀಡಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ವೀಕ್ಷಕರಾದ ಆಗಾ ಸುಲ್ತಾನ್, ಎಮ್.ಎಲ್.ಮೂರ್ತಿ,ರಾಮಲಿಂಗಯ್ಯ ಮತ್ತು ಮಾಜಿ ಶಾಸಕರಾದ ಪ್ರಸನ್ನಕುಮಾರ್, ಕಾರ್ಪೋರೇಟರ್ ಹೆಚ್.ಸಿ.ಯೋಗೀಶ್ ಉಪಸ್ಥಿತರಿದ್ದರು .

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153