ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷರಾದ ವಾಸುದೇವ್ ಅವರು ಈ ಸಂದರ್ಭದಲ್ಲಿ ಮಾತನಾಡಿದ ಸೇವೆಯೇ ಪರಮಧರ್ಮ ಸೇವಾ ಭಾರತಿಯಿಂದ ಪ್ರಾರಂಭಿಸುತ್ತಿರುವ ಕೋವಿಡ ಆರೈಕೆ ಕೇಂದ್ರಕ್ಕೆ 2 ಆಕ್ಸಿಜನ್ ಕಾನ್ಸನ್ ಟ್ರೇಟರ್ ಅನ್ನು ವಿಶ್ವ ಹಿಂದೂ ಪರಿಷತ್ ವತಿಯಿಂದ ನೀಡಲಾಗುತ್ತಿದೆ ಎಂದು ತಿಳಿಸಿದರು . ಮಾನ್ಯ ಉಸ್ತುವಾರಿ ಸಚಿವರಾದ ಈಶ್ವರಪ್ಪನವರ ಸಮ್ಮುಖದಲ್ಲಿ ನೂತನ ಕೋವಿಡ ಆರೈಕೆ ಕೇಂದ್ರಕ್ಕೆ 2 ಆಕ್ಸಿಜನ್ ಕಾನ್ಸಂಟ್ರೇಟ್ ರನ್ನು ನೀಡಲಾಯಿತು .
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ