ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಶ್ರೀ #ಹೆಚ್ಎಸ್ಸುಂದರೇಶ್ ರವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಕೊವಿಡ್19 ನಿಂದ ಮೃತರಾದ ಕುಟುಂಬಕ್ಕೆ ಕಾಂಗ್ರೆಸ್ ನೆರವು ನೀಡಿ ಸಂತೈಸುವ ಕಾರ್ಯಕ್ರಮ #ಕಾಂಗ್ರೆಸ್ಸಹಾಯ_ಹಸ್ತ ದ ಪ್ರಯುಕ್ತ ನೆಡೆದ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ #ದೃವನಾರಾಯಣ್ ರವರು ಕೆಪಿಸಿಸಿ ಉಸ್ತುವಾರಿಗಳಾದ ಆಗಾ ಸುಲ್ತಾನ್,MLC R.ಪ್ರಸನ್ನಕುಮಾರ್, ಮಾಜಿ ಮಂತ್ರಿಗಳಾದ ಕಿಮ್ಮನೆ ರತ್ನಾಕರ್,ಬೇಳೂರು ಗೋಪಾಲಕೃಷ್ಣ,ಕೆಪಿಸಿಸಿ ಕಾರ್ಯದರ್ಶಿ ಬಲ್ಕೀಷ್ ಬಾನು,ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಶ್ರೀನಿವಾಸ್ ಕರಿಯಣ್ಣ,ರಾಜು ತಲ್ಲೂರು,ಗೋಣಿ ಮಾಲತೇಶ್ ಪ್ರಧಾನ ಕಾರ್ಯದರ್ಶಿ/ಆಡಳಿತ ಉಸ್ತುವಾರಿ ಶ್ರೀ ಚಂದ್ರ ಭೊಪಾಲ್ ಹಲವಾರು ಮುಖಂಡರು, ಎಲ್ಲಾ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳು ಬ್ಲಾಕ್ ಪದಾಧಿಕಾರಿಗಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಮೆಡಿಕಲ್ ವಿಧ್ಯಾರ್ಥಿನಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ