ವಿಶ್ವ ಬಂಟರ ನ್ಯೂಸ್…

ವಿಶ್ವ ಬಂಟರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ಮೂಡಬಿದ್ರೆಯ ಪಡುಕೊಣಾಜೆ ಗ್ರಾಮದ ನಿವಾಸಿ ಶ್ರೀ ವಿನಯ್ ಶೆಟ್ಟಿಯವರ ಕೈ ಮೂಳೆ ಮುರಿತವಾಗಿದ್ದು ಅದರ ಶಸ್ತ್ರಚಿಕಿತ್ಸೆಗೆ ಮಂಜೂರಾದ ಧನಸಹಾಯದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾ0ತರಿಸಿದರು.
ಈ ಸಂಧರ್ಭದಲ್ಲಿ ಒಕ್ಕೂಟದ ಆಹ್ವಾನಿತ ಸದಸ್ಯರಾದ ಶ್ರೀ ರವಿ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಯ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ಕಾರ್ಕಳದ ಶಿವಪುರ ಗ್ರಾಮದ ನಿವಾಸಿ ಶ್ರೀಮತಿ ಸುಕೇಶಿಣಿ ಶೆಟ್ಟಿಯವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರಾದ ಧನಸಹಾಯದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾ0ತರಿಸಿದರು.
ಈ ಸಂಧರ್ಭದಲ್ಲಿ ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಯ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಒಕ್ಕೂಟದ ವಿಶೇಷ ಆಹ್ವಾನಿತರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಬಂಟ್ವಾಳದ ಕರೋಪಾಡಿ ಗ್ರಾಮದ ನಿವಾಸಿ ಶ್ರೀ ರಘುನಾಥ್ ರವರ ಮಗಳ ಮದುವೆಗೆ ಮಂಜೂರಾದ ಧನಸಹಾಯದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾ0ತರಿಸಿದರು.
ಈ ಸಂಧರ್ಭದಲ್ಲಿ ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಯ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಚೆಲ್ಯಡ್ಕ ಅಧ್ಯಕ್ಷರು ಬಂಟರ ಸಂಘ ವಿಟ್ಲ ವಲಯ ಇವರ ಶಿಫಾರಸ್ಸಿನ ಮೇರೆಗೆ ಬಂಟ್ವಾಳದ ಪೆರುವಾಯಿ ಗ್ರಾಮದ ನಿವಾಸಿ ಶ್ರೀ ವಿಠಲ್ ಶೆಟ್ಟಿಯವರ ಮಗಳ ಮದುವೆಗೆ ಮಂಜೂರಾದ ಧನಸಹಾಯದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾ0ತರಿಸಿದರು.
ಈ ಸಂಧರ್ಭದಲ್ಲಿ ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಯ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಒಕ್ಕೂಟದ ಮಹಾ ಪೋಷಕ ಸದಸ್ಯರಾದ ಶ್ರೀ ಶಶಿಧರ್ ಶೆಟ್ಟಿ ಇನ್ನಂಜೆ ಯವರ ಶಿಫಾರಸ್ಸಿನ ಮೇರೆಗೆ ಉಡುಪಿಯ ಕಾಡುಬೆಟ್ಟು ಗ್ರಾಮದ ನಿವಾಸಿ ಶ್ರೀ ಭಾಸ್ಕರ್ ಶೆಟ್ಟಿಯವರ ಮಗಳ ಮದುವೆಗೆ ಮಂಜೂರಾದ ಧನಸಹಾಯದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾ0ತರಿಸಿದರು.
ಈ ಸಂಧರ್ಭದಲ್ಲಿ ಒಕ್ಕೂಟದ ಆಹ್ವಾನಿತ ಸದಸ್ಯರಾದ ಶ್ರೀ ರವಿ ಶೆಟ್ಟಿ ಜತ್ತಬೆಟ್ಟು,ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಯ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಚೆಲ್ಯಡ್ಕ ಅಧ್ಯಕ್ಷರು ಬಂಟರ ಸಂಘ ವಿಟ್ಲ ವಲಯ ಇವರ ಶಿಫಾರಸ್ಸಿನ ಮೇರೆಗೆ ಬಂಟ್ವಾಳದ ವಿಟ್ಲ ಕಸಬಾ ಗ್ರಾಮದ ನಿವಾಸಿ ಶ್ರೀ ಕ್ರಿಶ್ ಶೆಟ್ಟಿ ಯವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಅದರ ತುರ್ತು ಚಿಕಿತ್ಸೆಗೆ ಮಂಜೂರು ಮಾಡಿದ ಧನಸಹಾಯದ ಚೆಕ್ಕನ್ನು ಅಧ್ಯಕ್ಷರ ಸೂಚನೆಯಂತೆ ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಇವರು ಪಲಾನುಭವಿಯ ತಂದೆ ಶ್ರೀ ವಸಂತ್ ಶೆಟ್ಟಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾ0ತರಿಸಿದರು.
ಈ ಸಂಧರ್ಭದಲ್ಲಿ ಪಲಾನುಭವಿಯ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ…

Amazon deal of day 199

https://amzn.to/3IkwQbw