ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಭಾಗೀನ ಸಮರ್ಪಣೆ ಮಾಡಿದ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು, ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153