ಅರಳಗೋಡು ಗ್ರಾ.ಪಂ ನಲ್ಲಿ ಪ್ರಗತಿ ಪರಿಶೀಲನೆ ಸಭೆ ನೆಡೆಸಿ, ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಹಾಗೂ ಬಡವರಿಗೆ ಪಡಿತರ ಕಿಟ್ ವಿತರಿಸಿದರು. ಈ ಸಂಧರ್ಭದಲ್ಲಿ ಇಂದು ಜನ್ಮ ದಿನ ಆಚರಿಸಿಕೊಳ್ಳುತ್ತಿರುವ ಗ್ರಾ.ಪಂ ಅಧ್ಯಕ್ಷರಾದ ಮೇಘರಾಜ್ ಆರೋಡಿ ಯವರನ್ನು ಅಭಿನಂದಿಸಿ ಶುಭ ಹಾರೈಸಿದರು. ಗ್ರಾ.ಪಂ ಅಧ್ಯಕ್ಷರು, ಉಪದ್ಯಕ್ಷರು, ಸದಸ್ಯರುಗಳು, ಅಧಿಕಾರಿಗಳು, ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153