ಶಿಕಾರಿಪುರ ನ್ಯೂಸ್…

ಶಿವಮೊಗ್ಗ ಜಾತ್ಯಾತೀತ ಜನತಾದಳದ ಅಧ್ಯಕ್ಷರಾದ ಎಂ ಶ್ರೀಕಾಂತ್ ರವರ ನೇತೃತ್ವದಲ್ಲಿ ಚುನಾವಣಾ ಪೂರ್ವ ಭಾವಿ ಸಭೆಯನ್ನು ಶಿಕಾರಿಪುರ ತಾಲೂಕಿನ ಮುಖಂಡರೊಂದಿಗೆ ಚರ್ಚಿಸಿ ಶ್ರೀಕಾಂತ್ ರವರ ಸಮ್ಮುಖದಲ್ಲಿ ಪಕ್ಷಕ್ಕೆ ಹಲವು ಮುಖಂಡರು ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ವಕ್ತಾರರು ನರಸಿಂಹ ಗಂಧದ ಮನೆ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ಭಾಸ್ಕರ್ ಕಾರ್ಮಿಕ ಜಿಲ್ಲಾಧ್ಯಕ್ಷರಾದ ಶಾಮ್ ಸಂಘಟನಾ ಕಾರ್ಯದರ್ಶಿ ಬಸವರಾಜ್ ನಗರ ಕಾರ್ಯದರ್ಶಿಗಳಾದ ಹನುಮಾನ್ ಮತ್ತಿತರ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.

ವರದಿ ಪ್ರಜಾಶಕ್ತಿ…