ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಮ್ಮಾಪುರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ನಡೆದಿದ್ದ ಘರ್ಷಣೆ ಕೋಲೆಯಲ್ಲಿ ಅಂತ್ಯವಾಗಿದ್ದು.
ಈ ಸಂಭಂದ ಮಾನ್ಯ ಶಾಸಕರು ಘರ್ಷಣೆ ನಡೆದ ಎರಡು ಸಮುದಾಯದವರೊಂದಿಗು ಮಾತುಕತೆ ನಡೆಸಿ ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಸಾಂತವ್ವನ ಹೇಳಿ 25000 ರೂಗಳ ತಮ್ಮ ವಯಕ್ತಿಕ ಹಣವನ್ನು ನೀಡಿ. ಸರ್ಕಾರದ ಇಲಾಖೆ ದೊರೆಯುವ ಸೌಲಭ್ಯವನ್ನು ದೊರಕಿಸುವುದಾಗಿ ಹೇಳಿದರು.

ಈ ಸಮಯದಲ್ಲಿ ಬಿ.ಜೆ.ಪಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಹಾಗೂ ಊರಿನ ಗ್ರಾಮಸ್ಥರು ನೇರೆದಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153