ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದ ತರೀಕೆರೆ ಓಪನ್ 11ನೇ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ ಯಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಕ್ರೀಡಾಪಟುಗಳು ಭಾಗವಹಿಸಿ ಕಟ ಮತ್ತು ಕುಮಟಿ ವಿಭಾಗದಲ್ಲಿ ವಿವಿಧ ಬಹುಮಾನಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಸಿಟಿ ಕರಾಟೆ ಅಸೋಸಿಯೇಷನ್ ತರಬೇತಿದಾರರಾದ ವೆಂಕಟೇಶ್ ಶ್ರೇಯಸ್ ಹರ್ಷಿತ್ ಸಾಗರ್ ಉಪಸ್ಥಿತರಿದ್ದು ವಿಜೇತ ತಂಡಕ್ಕೆ ಅಧ್ಯಕ್ಷ ಶಿವಮೊಗ್ಗ ವಿನೋದ್ ಅಭಿನಂದಿಸಿದ್ದಾರೆ.

ವರದಿ ಪ್ರಜಾ ಶಕ್ತಿ…