ಶ್ರೀ ಬಿ. ಆರ್. ರವಿ, ಎಎಸ್ಐ, ಹೊಸನಗರ ಪೊಲೀಸ್ ಠಾಣೆ ಮತ್ತು ಶ್ರೀ ಬಿ. ವೆಂಕಟೇಶಪ್ಪ, ಸಿಹೆಚ್.ಸಿ ಸೊರಬ ಪೊಲೀಸ್ ಠಾಣೆ ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿಸಿ, ಈ ದಿನ ದಿನಾಂಕಃ-31ರಂದು ವಯೋ ನಿವೃತ್ತಿ ಹೊಂದಿರುತ್ತಾರೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಮಿಥುನ್ ಕುಮಾರ್ ಜಿ ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಸದರಿಯವರಿಗೆ ನೆನಪಿನ ಕಾಣಿಕೆಯನ್ನು ನೀಡಿ, ಸನ್ಮಾನಿಸಿ, ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭಕೋರಿ ಬೀಳ್ಕೊಡುಗೆ ನೀಡಿದರು.

ವರದಿ ಪ್ರಜಾ ಶಕ್ತಿ…