ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ .ಬಿ. ಅಶೋಕ ನಾಯ್ಕ ರವರು ಮಂಡಘಟ್ಟ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ನೂರಾರು ಜನ ವಿವಿಧ ಪಕ್ಷದ ಕಾರ್ಯಕರ್ತರುಗಳು ಬಿಜೆಪಿ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ತಾ.ಅಧ್ಯಕ್ಷರಾದ ರತ್ನಾಕರ ಶೆಣೈ, ನಿಕಟ ಪೂರ್ವ ಜಿ.ಪಂ ಸದಸ್ಯರಾದ ತಮ್ಮಡಿಹಳ್ಳಿ ನಾಗರಾಜ್, ಜಿ.ಪಂ ನಿಕಟ ಪೂರ್ವ ಅಧ್ಯಕ್ಷರಾದ ಹೆಚ್,ಸಿ ಬಸವರಾಜಪ್ಪ, ರೈತ ಮೋರ್ಚಾಅಧ್ಯಕ್ಷರಾದ ಮಹೇಶ್, ಸಿಂಗನಹಳ್ಳಿ ಸುರೇಶ್, ಅರುಣ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…