ಶಿವಮೊಗ್ಗ ಗ್ರಾಮಾಂತರದ ಹಸೂಡಿ ಫಾರಂನ ಶ್ರೀ ಸರ್ವ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಬಗರ್ ಹುಕ್ಕಂ ಸಾಗುವಳಿ ದಾರರಿಗೆ
ಹಕ್ಕು ಪತ್ರವನ್ನು ಮಾನ್ಯ ಶಾಸಕರು ಕೆ.ಬಿ.ಅಶೋಕ ನಾಯ್ಕ ರವರಿಂದ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಬಗರ್ ಹಕ್ಕುಂ ಕಮಿಟಿ ಸದಸ್ಯರು, ತಾಲ್ಲೂಕು ಅಡಳಿತ, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು, ಹಾಜರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153