ಶಿವಮೊಗ್ಗ ಬೆಕ್ಕಿನ ಕಲ್ಮಠದಲ್ಲಿ ಮಂಗಳವಾರ ನಡೆದ ಅಭಿನಂದನ ಕಾರ್ಯಕ್ರಮದಲ್ಲಿ ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳು, ಧೀಮಂತ ನಾಯಕರು ಹಾಗೂ ರೈತರ ಕಣ್ಮಣಿಯಾದ ಶ್ರೀ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಶಿವಮೊಗ್ಗ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಹಾಗೂ ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್‌ ಡೈರೆಕ್ಟರ್‌ ಡಾ.ಧನಂಜಯ ಸರ್ಜಿ ಅವರು ನೀವು ನಮ್ಮ ದೇಶದ ಹೆಮ್ಮೆ ಸ್ಮರಣಿಕೆ ನೀಡಿ ಜನ್ಮದಿನದ ಶುಭಾಶಯ ಕೋರಿದರು.

ಈ ಸಂದರ್ಭ ಮಾನ್ಯ ಸಂಸದರಾದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್‌ ಸದಸ್ಯರಾದ ಎಸ್‌.ರುದ್ರೇಗೌಡ್ರು, ಯೋಗಗುರು ರುದ್ರಾರಾಧ್ಯರು ಸೇರಿದಂತೆ ಪ್ರಮುಖ ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ…