ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾಂಗ್ರೆಸ್ ಪಕ್ಷದಿಂದ ಮಹಾವೀರ್ ಸರ್ಕಲ್ ನಲ್ಲಿ ದೊಡ್ಡ ಪ್ರತಿಭಟನೆಯನ್ನು ನಡೆಸಿದ್ದು ಈಗಾಗಲೇ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ ಮತ್ತೆ ಪುನಃ ಗಾಯದ ಮೇಲೆ ಬರೇ ಎಳೆದಂತೆ ಬಿಜೆಪಿ ಸರ್ಕಾರ ಪದೇ ಪದೇ ಗ್ಯಾಸ್ ಸಿಲೆಂಡರ್ ಬೆಲೆನೇ ಏರಿಸುತ್ತಾ ಬಂದಿದೆ ಈಗ ರೂ.50 ಗಳಷ್ಟು ಏರಿಕೆ ಮಾಡಿರೋದು ಹಿಂದೆ ಪಡೆಯಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಸಮಿತಿ ಅಧ್ಯಕ್ಷ ಸುಂದರೇಶ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀ ಭೋಪಾಲ್ ಚಂದ್ರ ಭೂಪಲ ಮತ್ತು ಪ್ರಮುಖ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು.

ವರದಿ: ಸುರೇಶ್ ಬಿ ಎಸ್…