ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಬೆಂಗಳೂರು
Karnataka union of working journalists (KUWJ)

ಕೆಯುಡಬ್ಲ್ಯೂಜೆ ದತ್ತಿ ಪ್ರಶಸ್ತಿ

ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಪ್ರಶಸ್ತಿಯು 5 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಗೌರವಾಧಾರಗಳನ್ನು ಒಳಗೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾ.18 ರಂದು ನಡೆಯಲಿದೆ.

ಪ್ರಶಸ್ತಿ ವಿವರಗಳು…

ಡಿವಿಜಿ ಪ್ರಶಸ್ತಿ:
ಬಿ.ವಿ.ಮಲ್ಲಿಕಾರ್ಜುನಯ್ಯ,
ಸಂಪಾದಕರು-ಸಮನ್ವಯ ಮತ್ತು ವಿಶೇಷ ಯೋಜನೆ, ಕನ್ನಡ ಪ್ರಭ

ಪಾಟೀಲ ಪುಟ್ಟಪ್ಪ ಪ್ರಶಸ್ತಿ:
ಜಿ.ವೀರಣ್ಣ, ಸಹಾಯಕ ಸಂಪಾದಕರು, ವಿಜಯವಾಣಿ.

ಎಸ್.ವಿ.ಜಯಶೀಲರಾವ್ ಪ್ರಶಸ್ತಿ:
ವಸಂತ ನಾಡಿಗೇರ, ಸಂಪಾದಕರು, ಸಂಯುಕ್ತ ಕರ್ನಾಟಕ.

ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ:
ಅರುಣಕುಮಾರ್ ಹಬ್ಬು, ಹಿರಿಯ ಪತ್ರಕರ್ತರು, ಹುಬ್ಬಳ್ಳಿ

ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ:
ಕೆ.ಎನ್.ರವಿ, ಹಿರಿಯ ಪತ್ರಕರ್ತರು, ಮಂಡ್ಯ

ಕಿಡಿ ಶೇಷಪ್ಪ ಪ್ರಶಸ್ತಿ:
ಚಂದ್ರಶೇಖರ ಸಿದ್ದಪ್ಪ ಜಿಗಜಿನ್ನಿ,
ಸಂಪಾದಕರು, ಶ್ರಾವಣ ಪತ್ರಿಕೆ, ಬಾಗಲಕೋಟೆ.

ಪಿ.ಆರ್.ರಾಮಯ್ಯ ಪ್ರಶಸ್ತಿ:
ಮುಂಜಾನೆ ಸತ್ಯ, ಹಿರಿಯ ಪತ್ರಕರ್ತರು

ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ:
ಮೊಹಮ್ಮದ್ ಭಾಷ್ಯಂ ಗೂಳ್ಯಂ, ದಿ ಡೈಲಿ ನ್ಯೂಸ್.

ಪಿ.ರಾಮಯ್ಯ ಪ್ರಶಸ್ತಿ:
ಎಂ.ಜಿ.ಪ್ರಭಾಕರ, ಸಂಪಾದಕರು, ಹೊನ್ನುಡಿ ಪತ್ರಿಕೆ, ಕೋಲಾರ.

ಮ.ರಾಮಮೂರ್ತಿ ಪ್ರಶಸ್ತಿ:
ಶ್ರೀಶೈಲ ಗು.ಮಠದ, ಹಿರಿಯ ಪತ್ರಕರ್ತರು, ಕನ್ನಡ ಪ್ರಭ, ಬೆಳಗಾವಿ

ಗರುಡನಗಿರಿ ನಾಗರಾಜ್ ಪ್ರಶಸ್ತಿ:
ಎನ್.ಬಸವರಾಜ್, ಹಿರಿಯ ಪತ್ರಕರ್ತರು

ಮಹದೇವ ಪ್ರಕಾಶ್ ಪ್ರಶಸ್ತಿ:
ಜಿ.ಆರ್.ಸತ್ಯಲಿಂಗರಾಜು, ಹಿರಿಯ ಪತ್ರಕರ್ತರು

ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ:
ನಾಗರಾಜ ಶೆಣೈ, ಫೋಟೋ ಜರ್ನಲಿಸ್ಟ್, ಶಿವಮೊಗ್ಗ…

ಎಚ್.ಎಸ್.ರಂಗಸ್ವಾಮಿ ಪ್ರಶಸ್ತಿ:
ಆರ್.ಎನ್.ಸಿದ್ಧಲಿಂಗ ಸ್ವಾಮಿ, ಹಿರಿಯ ಪತ್ರಕರ್ತ, ಚಾಮರಾಜನಗರ ಜಿಲ್ಲೆ.

ಎಂ.ನಾಗೇಂದ್ರರಾವ್ ಪ್ರಶಸ್ತಿ:
ಡಾ.ಉಳ್ಳಿಯಡ ಎಂ. ಪೂವಯ್ಯ, ಸಂಪಾದಕರು, ಬ್ರಹ್ಮಗಿರಿ ಕೊಡವ ಪತ್ರಿಕೆ, ಮಡಿಕೇರಿ.

ಅಭಿಮಾನಿ ಪ್ರಕಾಶನ ಪ್ರಶಸ್ತಿ:
ಸಿರಾಜ್‌ ಬಿಸರಳ್ಳಿ, ಹಿರಿಯ ಪತ್ರಕರ್ತ, ಕೊಪ್ಪಳ.

ಗುಡಿಹಳ್ಳಿ ನಾಗರಾಜ್ ಪ್ರಶಸ್ತಿ:
ಜಯತೀರ್ಥ ಪಾಟೀಲ್, ಹಿರಿಯ ಪತ್ರಕರ್ತ, ಕಲಬುರಗಿ

ರಾಜಶೇಖರ ಕೋಟಿ ಪ್ರಶಸ್ತಿ:
ಸಿ.ಕೆ.ಮಹೇಂದ್ರ, ಪ್ರದಾನ ಸಂಪಾದಕರು, ಪ್ರತಿನಿಧಿ, ಮೈಸೂರು.

ಅಪ್ಪಾಜಿಗೌಡ ಸಿನಿಮಾ ಪ್ರಶಸ್ತಿ:
ಶ್ರೀಮತಿ ಎಸ್.ಜಿ.ತುಂಗರೇಣುಕ, ಸಹ ಸಂಪಾದಕಿ, ಚಿತ್ರ ಸಿನಿಮಾ ಪತ್ರಿಕೆ

ಶ್ರೀಮತಿ ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ:
ಶ್ರೀಮತಿ ಡಿ.ಎನ್.ಶಾಂಭವಿ, ಹಿರಿಯ ಪತ್ರಕರ್ತೆ, ಹರಿಹರ, ದಾವಣಗೆರೆ ಜಿಲ್ಲೆ

ಟಿ.ಕೆ.ಮಲಗೊಂಡ ಪ್ರಶಸ್ತಿ:
ನಾರಾಯಣ ಹೆಗಡೆ, ಹಿರಿಯ ಪತ್ರಕರ್ತರು, ಹಾವೇರಿ

ಆರ್.ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ಪುಟ ವಿನ್ಯಾಸಕ್ಕಾಗಿ):
ವಿಜಯ ಕರ್ನಾಟಕ, ಬೆಂಗಳೂರು.

ಕೆಯುಡಬ್ಲ್ಯೂಜೆ
ವಿಶೇಷ ಪ್ರಶಸ್ತಿ

  • ಜಯಲಕ್ಷ್ಮಿ ಸಂಪತ್ ಕುಮಾರ್, ಸಂಪಾದಕರು, ಸುಧರ್ಮ ಪತ್ರಿಕೆ.

*ಎಚ್.ಎನ್.ಆರತಿ,
ದೂರದರ್ಶನ

*ಎಸ್.ಎಂ.ಜಂಬುಕೇಶ್ವರ, ಹಿರಿಯ ಪೋಟೋ ಜರ್ನಲಿಸ್ಟ್

*ಕೆ.ದೀಪಕ್, ಹಿರಿಯ ಪತ್ರಕರ್ತರು