ಶ್ರೀ ಯೋಗಿ ನಾರಾಯಣ ಕೈವಾರ ತಾತಯ್ಯ ಜಯಂತಿಯನ್ನು ಸರ್ಕಾರ ಪರವಾಗಿ ಕುವೆಂಪು ರಂಗ ಮಂದಿರ ಶಿವಮೊಗ್ಗ ಜಿಲ್ಲಾ ಆಡಳಿತ ಆಚರಿಸಿದರು.

ಈ ಸಂದರ್ಭದಲ್ಲಿಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಶ್ರೀ ಉಮೇಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ವರದಿ: ಸುರೇಶ್ ಬಿ ಎಸ್…