ಬೆಂಗಳೂರು ನಗರದಲ್ಲಿ ಏಕ ಕಾಲಕ್ಕೆ ನಾಲ್ಕು ನೂತನ ಸಂಚಾರ ಪೊಲೀಸ್ ಠಾಣೆಗಳ (ಬೆಳ್ಳಂದೂರು, ಹೆಣ್ಣೂರು, ಮಹದೇವಪುರ ಮತ್ತು ತಲಘಟ್ಟಪುರ) ಉದ್ಘಾಟನೆಯನ್ನು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಲೋಕಾರ್ಪಣೆ ಗೊಳಿಸಿದರು.

ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಶ್ರೀ ಪ್ರತಾಪ್ ರೆಡ್ಡಿ ಸೇರಿದಂತೆ, ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…